ಯಶಸ್ವಿನಿ ಆರೋಗ್ಯ ಯೋಜನೆ: ₹5 ಲಕ್ಷ ವರೆಗೆ ನಗದುರಹಿತ ಚಿಕಿತ್ಸೆ, ನವಜಾತ ಶಿಶುಗಳಿಗೂ ಸೌಲಭ್ಯ – ನೋಂದಣಿ ಮಾರ್ಗಸೂಚಿಗಳು

ಯಶಸ್ವಿನಿ ಆರೋಗ್ಯ ಯೋಜನೆ

ಯಶಸ್ವಿನಿ ಆರೋಗ್ಯ ಯೋಜನೆ: ₹5 ಲಕ್ಷ ವರೆಗೆ ನಗದುರಹಿತ ಚಿಕಿತ್ಸೆ, ನವಜಾತ ಶಿಶುಗಳಿಗೂ ಸೌಲಭ್ಯ – ನೋಂದಣಿ ಮಾರ್ಗಸೂಚಿಗಳು ಕರ್ನಾಟಕದ ಸಹಕಾರಿ ಸದಸ್ಯರಿಗೆ ಆರೋಗ್ಯ ರಕ್ಷಣೆ ನೀಡುವಲ್ಲಿ ಯಶಸ್ವಿನಿ ಯೋಜನೆಯು ವಿಶ್ವಾಸಾರ್ಹವಾದ ಆಸರೆಯಾಗಿ ಮುಂದುವರೆದಿದೆ. 2025-26ನೇ ಸಾಲಿನಲ್ಲಿ ಸರ್ಕಾರವು ಯೋಜನೆಯನ್ನು ಮುಂದುವರಿಸಿರುವುದರ ಜೊತೆಗೆ ಹಲವು ಜನಪರ ಬದಲಾವಣೆಗಳನ್ನು ತಂದಿದೆ. ವಿಶೇಷವಾಗಿ ನವಜಾತ ಶಿಶುಗಳಿಗೂ ಚಿಕಿತ್ಸೆ ಸೌಲಭ್ಯವನ್ನು ಸೇರಿಸಿರುವುದು ಈ ವರ್ಷದ ಅತ್ಯಂತ ಮಹತ್ವದ ನಡೆಯಾಗಿದೆ. ಇದು ಅನೇಕ ಕುಟುಂಬಗಳಿಗೆ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವಲ್ಲಿ ಸಹಾಯಕವಾಗಲಿದೆ. ಯೋಜನೆಯಡಿ … Read more

Maternity Benefit: ತಾಯಿ ಲಕ್ಷ್ಮೀ ಬಾಂಡ್ ಯೋಜನೆ! ಮಹಿಳೆಯರಿಗೆ ಸಿಗಲಿದೆ ₹50000 ವರೆಗೆ ಹೆರಿಗೆ ಸಹಾಯಧನ – ಇಲ್ಲಿದೆ ಮಾಹಿತಿ

Maternity Benefit

Maternity Benefit;- ತಾಯಿ ಲಕ್ಷ್ಮೀ ಬಾಂಡ್ ಯೋಜನೆ: ಮಹಿಳಾ ಕಾರ್ಮಿಕರಿಗೆ ಹೆರಿಗೆ ಸಂದರ್ಭದಲ್ಲಿ ₹50,000 ಸಹಾಯಧನ – ಅರ್ಜಿ ಸಲ್ಲಿಸುವ ಸುಲಭ ಮಾರ್ಗ ಕಟ್ಟಡ ಕೆಲಸ, ರಸ್ತೆ ನಿರ್ಮಾಣ ಅಥವಾ ಇತರೆ ದುಡಿಮೆಗಳಲ್ಲಿ ತೊಡಗಿರುವ ಮಹಿಳಾ ಕಾರ್ಮಿಕರು ಗರ್ಭಾವಸ್ಥೆಯಲ್ಲಿ ಎದುರಿಸುವ ಆರ್ಥಿಕ ಹಾಗೂ ದೈಹಿಕ ಸವಾಲುಗಳು ಅಪಾರ. ಆ ಸಂದರ್ಭದಲ್ಲಿ ಆಸ್ಪತ್ರೆ ವೆಚ್ಚ, ಪೌಷ್ಟಿಕ ಆಹಾರ, ಔಷಧಿ ಮತ್ತು ಆರೈಕೆಗೆ ಬೇಕಾದ ಹಣಕಾಸು ಒದಗಿಸುವ ಉದ್ದೇಶದಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು … Read more

Post Office Recruitment 2026: 10ನೇ ತರಗತಿ ಪಾಸಾದವರಿಗೆ ಯಾವುದೇ ಪರೀಕ್ಷೆ ಇಲ್ಲದೆ ಪೋಸ್ಟ್ ಆಫೀಸ್ನಲ್ಲಿ ಕೆಲಸ ಸಿಗುತ್ತೆ

Post Office Recruitment 2026

Post Office Recruitment 2026: 10ನೇ ತರಗತಿ ಪಾಸಾದವರಿಗೆ ಯಾವುದೇ ಪರೀಕ್ಷೆ ಇಲ್ಲದೆ ಪೋಸ್ಟ್ ಆಫೀಸ್ನಲ್ಲಿ ಕೆಲಸ ಸಿಗುತ್ತೆ ನಮಸ್ಕಾರ ಗೆಳೆಯರೇ ಸರಕಾರಿ ಉದ್ಯೋಗ ಮಾಡಲು ನಿಮಗೆ ಇಚ್ಛೆ ಇದೆಯೇ ಹಾಗೂ ನೀವು ಕೇವಲ 10ನೇ ತರಗತಿ ಮಾತ್ರ ಪಾಸ್ ಆಗಿದ್ದಾರೆ ಅಥವಾ ಉನ್ನತ ಶಿಕ್ಷಣ ಪಡೆದಿದ್ದೀರಿ ಅಂದರೆ ನಿಮಗೆ ಭರ್ಜರಿ ಗುಡ್ ನ್ಯೂಸ್, ಹೌದು ಗೆಳೆಯರೆ ನಮ್ಮ ಭಾರತೀಯ ಅಂಚೆ ಕಚೇರಿ ತನ್ನ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ 28240 ಗ್ರಾಮೀಣ ಡಾಕ್ ಸೇವಕ ಹುದ್ದೆಗಳ … Read more

KKRTC Driver Recruitment: ಹತ್ತನೇ ತರಗತಿ ಪಾಸಾದವರಿಗೆ ಸರಕಾರಿ ಕೆಲಸ.! ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ

KKRTC Driver Recruitment

KKRTC Driver Recruitment: ಹತ್ತನೇ ತರಗತಿ ಪಾಸಾದವರಿಗೆ ಸರಕಾರಿ ಕೆಲಸ.! ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ನಮಸ್ಕಾರ ಗೆಳೆಯರೇ ಸರಕಾರಿ ಕೆಲಸ ಮಾಡಲು ಬಯಸುವವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಹೌದು ಗೆಳೆಯರೇ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಯಾವುದೇ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು … Read more

Property Registration Rules: ಆಸ್ತಿ ನೋಂದಣಿ ಮಾಡಲು ಹೊಸ ರೂಲ್ಸ್ ಬಿಡುಗಡೆ.! ಪ್ರತಿಯೊಬ್ಬರು ತಪ್ಪದೆ ಮಾಹಿತಿ ತಿಳಿದುಕೊಳ್ಳಿ

Property Registration Rules

Property Registration Rules: ಆಸ್ತಿ ನೋಂದಣಿ ಮಾಡಲು ಹೊಸ ರೂಲ್ಸ್ ಬಿಡುಗಡೆ.! ಪ್ರತಿಯೊಬ್ಬರು ತಪ್ಪದೆ ಮಾಹಿತಿ ತಿಳಿದುಕೊಳ್ಳಿ ನಮಸ್ಕಾರ ಗೆಳೆಯರೇ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಸಾರ್ವಜನಿಕರ ಹಿತದೃಷ್ಟಿ ಕಾಪಾಡುವ ಉದ್ದೇಶದಿಂದ ಆಸ್ತಿ ನೋಂದಣಿ ಮಾಡುವ ಪ್ರಕ್ರಿಯೆ ಅತ್ಯಂತ ಸರಳವಾಗಿ ಮತ್ತು ಪಾರದರ್ಶಕವಾಗಿ ಜಾರಿಗೆ ತರಲು ನಿರ್ಧಾರ ಮಾಡಿದೆ. ಇಷ್ಟೇ ಅಲ್ಲದೆ ಈ ಒಂದು ಪಾರದರ್ಶಕ ಹಾಗೂ ಸರಳ ಪ್ರಕ್ರಿಯೆ ಜನರಿಗೆ ಅತ್ಯಂತ ಜನಸ್ನೇಹಿ ಬದಲಾವಣೆ ಆಗಲಿದೆ ಎಂದು ಸರಕಾರ ತಿಳಿಸಿದೆ ಮತ್ತು ಜನರು ಕಚೇರಿಗೆ ಅಲೆದಾಡುವ … Read more

ಗೃಹಲಕ್ಷ್ಮಿ ಯೋಜನೆಯ ₹2000 ಹಣ ಜಮಾ ಆಗಿದೆ.! ಸ್ಟೇಟಸ್ ಚೆಕ್ ಮಾಡಿಕೊಳ್ಳಿ – ಇಲ್ಲಿದೆ ಮಾಹಿತಿ 

ಗೃಹಲಕ್ಷ್ಮಿ ಯೋಜನೆ

ಗೃಹಲಕ್ಷ್ಮಿ ಯೋಜನೆಯ ₹2000 ಹಣ ಜಮಾ ಆಗಿದೆ.! ಸ್ಟೇಟಸ್ ಚೆಕ್ ಮಾಡಿಕೊಳ್ಳಿ – ಇಲ್ಲಿದೆ ಮಾಹಿತಿ ನಮಸ್ಕಾರ ಗೆಳೆಯರೇ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಹೌದು ಗೆಳೆಯರೇ ನಿನ್ನೆ ಅಂದರೆ ದಿನಾಂಕ 23 ಜನವರಿ 2026ರಂದು ಕೆಲ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ₹2000 ಹಣ ಜಮಾ ಆಗಿದೆ. ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಯಾವ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಹಣ ಜಮಾ ಆಗಿದೆ ಹಾಗೂ ಹಣ ಬಂದಿಲ್ಲ ಅಂದರೆ ಏನು … Read more

Deepika Scholarship 2026: ದೀಪಿಕಾ ವಿದ್ಯಾರ್ಥಿ ವೇತನ – ವಿದ್ಯಾರ್ಥಿಗಳಿಗೆ ವರ್ಷಕ್ಕೆ ರೂ.30000 ವರೆಗೆ ಸ್ಕಾಲರ್ಶಿಪ್ ಸಿಗುತ್ತೆ

Deepika Scholarship 2026

Deepika Scholarship 2026: ದೀಪಿಕಾ ವಿದ್ಯಾರ್ಥಿವೇತನ – ವಿದ್ಯಾರ್ಥಿಗಳಿಗೆ ವರ್ಷಕ್ಕೆ ರೂ.30000 ವರೆಗೆ ಸ್ಕಾಲರ್ಶಿಪ್ ಸಿಗುತ್ತೆ ನಮಸ್ಕಾರ ಗೆಳೆಯರೇ ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಇದೀಗ ಸಿಹಿ ಸುದ್ದಿ.! ಹೌದು ಗೆಳೆಯರೇ ಹೊಸದಾಗಿ ದೀಪಿಕಾ ವಿದ್ಯಾರ್ಥಿ ವೇತನ ಅರ್ಜಿ ಪ್ರಾರಂಭವಾಗಿದ್ದು ಈ ಒಂದು ವಿದ್ಯಾರ್ಥಿ ವೇತನ ಮೂಲಕ ವಿದ್ಯಾರ್ಥಿಗಳು ವರ್ಷಕ್ಕೆ ಸರಿಸುಮಾರು 30,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು ಹಾಗಾಗಿ ನಾವು ಈ ಒಂದು ಲೇಖನ ಮೂಲಕ ದೀಪಿಕಾ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ … Read more

Labour card scholarship : ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನ ಇಲ್ಲಿ ಅರ್ಜಿ ಹಾಕಿ !

Labour card scholarship : ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನ ಇಲ್ಲಿ ಅರ್ಜಿ ಹಾಕಿ !    ಸಂಘಟಿತ ಕಾರ್ಮಿಕರ ಮಕ್ಕಳಿಗೆ 2025-26 ನೆ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಶೈಕ್ಷಣಿಕ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯ ಅರ್ಜಿ ಹಾಕಿ ಯೋಜನೆಯ ಲಾಭವನ್ನು ಪಡೆಯುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿಸ್ತಾರವಾಗಿ ನೀಡಲಾಗಿದೆ. ಕರ್ನಾಟಕದಲ್ಲಿನ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕವಾಗಿ ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಸರ್ಕಾರದಿಂದ ಆರ್ಥಿಕ … Read more