ಬೆಳೆ ವಿಮೆ ನೋಂದಣಿಗೆ ಕೇವಲ 2 ದಿನ: ಎಫ್‌ಐಡಿ ಸೇರಿದಂತೆ ಈ ದಾಖಲೆಗಳು ಕಡ್ಡಾಯ

ಬೆಳೆ ವಿಮೆ ನೋಂದಣಿ

ಬೆಳೆ ವಿಮೆ ನೋಂದಣಿಗೆ ಆ.14 ಕೊನೆಯ ದಿನ: ಬಿತ್ತನೆ ಆಗದಿದ್ದರೂ ರೈತರಿಗೆ ವಿಮೆ ಪಡೆಯಲು ಅವಕಾಶ ಮಂಡ್ಯ: ಮಳೆ ಮತ್ತು ನೀರಿನ ಕೊರತೆಯಿಂದಾಗಿ ಬಿತ್ತನೆ ಅಥವಾ ನಾಟಿ ವಿಳಂಬವಾಗಿರುವ ರೈತರಿಗೆ ಕೃಷಿ ಇಲಾಖೆ ಮಹತ್ವದ ಅವಕಾಶ ನೀಡಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಮಂಡ್ಯ ಜಿಲ್ಲೆಯಲ್ಲಿ ಅಧಿಸೂಚಿತ ಪ್ರದೇಶಗಳ ರೈತರು ಬಿತ್ತನೆ ಅಥವಾ ನಾಟಿ ಪೂರ್ಣಗೊಳ್ಳುವ ಮೊದಲೇ ಬೆಳೆವಿಮೆಗೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. 2026ರ ಆಗಸ್ಟ್ 14 ಬೆಳೆವಿಮೆ ನೋಂದಣಿಗೆ ಕೊನೆಯ ದಿನವಾಗಿದ್ದು, … Read more

ಯಡ್ರಾಮಿ: 6 ಕಿ.ಮೀ. ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಸಂಕಷ್ಟ; ತಕ್ಷಣ ದುರಸ್ತಿಗೆ ಗ್ರಾಮಸ್ಥರ ಆಗ್ರಹ

ಯಡ್ರಾಮಿ

ಯಡ್ರಾಮಿ | ಕುಮ್ಮನಸಿರಸಗಿ–ಮಂದೆವಾಲ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಕಷ್ಟ: ತಕ್ಷಣ ದುರಸ್ತಿಗೆ ಗ್ರಾಮಸ್ಥರ ಆಗ್ರಹ ಯಡ್ರಾಮಿ: ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕುಮ್ಮನಸಿರಸಗಿ ಗ್ರಾಮದಿಂದ ಮಂದೆವಾಲ ಗ್ರಾಮಕ್ಕೆ ಸಂಪರ್ಕಿಸುವ ಸುಮಾರು 6 ಕಿ.ಮೀ. ಉದ್ದದ ರಸ್ತೆ ಸಂಪೂರ್ಣ ಹದಗೆಟ್ಟಿದೆ. ವಾಹನ ಸವಾರರು, ರೈತರು, ವಿದ್ಯಾರ್ಥಿಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಪ್ರತಿದಿನ ಪರದಾಡುವಂತಾಗಿದೆ. ಈ ರಸ್ತೆಯು ಮಂದೆವಾಲ ಮೂಲಕ ಜೇವರ್ಗಿ–ಸಿಂದಗಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದ್ದು, ನೂರಾರು ಜನರು ಇದನ್ನು ಅವಲಂಬಿಸಿದ್ದಾರೆ.   ರಸ್ತೆಯುದ್ದಕ್ಕೂ … Read more

ಅಫಜಲಪುರ: ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 55 ವಿದ್ಯಾರ್ಥಿಗಳು ಅಸ್ವಸ್ಥ

ಅಫಜಲಪುರ

ಅಫಜಲಪುರ: ಕಲಬುರಗಿ ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 55 ವಿದ್ಯಾರ್ಥಿಗಳು ಅಸ್ವಸ್ಥ – ಪ್ರಾಂಶುಪಾಲ ಮತ್ತು ವಾರ್ಡನ್ ಅಮಾನತು ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿದ ಪರಿಣಾಮ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ್ ಮತ್ತು ವಾರ್ಡನ್ ರವಿ ವಾಲಿ ಅವರನ್ನು ಅಮಾನತುಗೊಳಿಸಲಾಗಿದೆ.   ಅಮಾನತು ಆದೇಶ ಹೊರಡಿಸಿದ ಅಧಿಕಾರಿಗಳು.? ಕರ್ನಾಟಕ ವಸತಿ ಶಿಕ್ಷಣ … Read more

ಯಾದಗಿರಿ ಗ್ರಾಮಗಳ ಸಮಸ್ಯೆಗೆ ಸ್ಪಂದಿಸದ ಆಡಳಿತ: ಪ್ರತಿಭಟನೆಯ ಎಚ್ಚರಿಕೆ ನೀಡಿದ ರೈತ ಸಂಘ

ಯಾದಗಿರಿ

ಯಾದಗಿರಿ: ಮುಡಬುಳ ಗ್ರಾಮಗಳಲ್ಲಿ ಮೂಲ ಸೌಕರ್ಯ ಕೊರತೆ; ರೈತ ಸಂಘದಿಂದ ಒಂದು ವಾರದೊಳಗೆ ಪರಿಹಾರಕ್ಕೆ ಎಚ್ಚರಿಕೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮುಡಬುಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ತೀವ್ರ ಸಮಸ್ಯೆಯಾಗಿ ಪರಿಣಮಿಸಿದೆ. ರಸ್ತೆಗಳು ಹದಗೆಟ್ಟು ಮಳೆ ನೀರು ಮತ್ತು ಕೊಳಚೆ ನೀರು ನಿಂತುಹೋಗುವುದರಿಂದ ರೈತರು, ಮಹಿಳೆಯರು ಮತ್ತು ಮಕ್ಕಳು ದಿನನಿತ್ಯದ ಸಂಚಾರದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಈ ಪರಿಸ್ಥಿತಿ ತಕ್ಷಣ ನಿವಾರಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿ … Read more

ನಮ್ಮ ಊರು – ನಮ್ಮ ಧ್ವನಿ – ವಡಗೇರಾ ಸರ್ಕಾರಿ ಶಾಲೆಗಳ ದುಸ್ಥಿತಿ: ಕೆಸರಿನಲ್ಲಿ ನಡೆದು ತರಗತಿಗೆ ಹೋಗುವ ವಿದ್ಯಾರ್ಥಿಗಳು

ನಮ್ಮ ಊರು - ನಮ್ಮ ಧ್ವನಿ

ನಮ್ಮ ಊರು – ನಮ್ಮ ಧ್ವನಿ – ವಡಗೇರಾ ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಮರೀಚಿಕೆ; ವಿದ್ಯಾರ್ಥಿಗಳು ಕೆಸರಿನಲ್ಲಿ ನಡೆದು ವರ್ಗಕ್ಕೆ ವಡಗೇರಾ: ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕು ಜಿಲ್ಲೆಯಲ್ಲೇ ಅತಿ ಹಿಂದುಳಿದ ಪ್ರದೇಶಗಳಲ್ಲಿ ಒಂದಾಗಿದೆ. ಇಲ್ಲಿನ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳ ಗುಣಮಟ್ಟದ ಕಲಿಕೆಗೆ ದೊಡ್ಡ ಅಡಚಣೆಯಾಗಿದೆ. ಮಳೆ ಬಂದ ತಕ್ಷಣ ಶಾಲಾ ಆವರಣಗಳು ಕೆಸರುಮಯವಾಗುತ್ತವೆ. ಕುಡಿಯುವ ನೀರು, ಶೌಚಾಲಯ ಹಾಗೂ ಆಟದ ಮೈದಾನದಂತಹ ಮೂಲ ಸೌಕರ್ಯಗಳಿಲ್ಲದಿರುವುದರಿಂದ ಗ್ರಾಮೀಣ ವಿದ್ಯಾರ್ಥಿಗಳು ಪ್ರತಿದಿನ ಕಷ್ಟಪಡುತ್ತಿದ್ದಾರೆ. … Read more

ಕರ್ನಾಟಕದಲ್ಲಿ ಮಳೆ ಕೊರತೆ: ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, ಸಂಪೂರ್ಣ ಸಾಲಮನ್ನಾಕ್ಕೆ ಆಗ್ರಹ

ಪರಿಹಾರ

ಕರ್ನಾಟಕದಲ್ಲಿ ಮಳೆ ಕೊರತೆ: ಸಂಕಷ್ಟದಲ್ಲಿ ರೈತರು – ಪ್ರತಿ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಚರಂತಿಮಠ ಆಗ್ರಹ | ಪರಿಹಾರ ಬಾಗಲಕೋಟೆ: ರಾಜ್ಯದಲ್ಲಿ ಮುಂಗಾರು ಮಳೆ ವೈಫಲ್ಯದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ, ಬರ ಪರಿಹಾರ ಕ್ರಮಗಳನ್ನು ತುರ್ತಾಗಿ ಜಾರಿಗೊಳಿಸಬೇಕು ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಒತ್ತಾಯಿಸಿದ್ದಾರೆ. ಗುರುವಾರ ಬಾಗಲಕೋಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು … Read more

ಶಹಾಪುರ: ಗ್ಯಾಸ್‌ ಸಿಲಿಂಡ‌ರ್ ವಿತರಣೆ ವಿಳಂಬ ವಿರುದ್ಧ ಧರಣಿ

ಶಹಾಪುರ

ಶಹಾಪುರ: ಶಹಾಪುರದಲ್ಲಿ ಗ್ಯಾಸ್ ಸಿಲಿಂಡರ್ ವಿತರಣೆ ವಿಳಂಬ! ಜೆಡಿಎಸ್ ಮುಖಂಡರಿಂದ ಧರಣಿ ಶಹಾಪುರ: ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ಖಾಸಗಿ ಗ್ಯಾಸ್ ಏಜೆನ್ಸಿ ಸಮರ್ಪಕವಾಗಿ ಅಡುಗೆ ಸಿಲಿಂಡರ್ ವಿತರಿಸುತ್ತಿಲ್ಲ ಎಂದು ಆರೋಪಿಸಿ ಜೆಡಿಎಸ್ ಮುಖಂಡ ಮಹ್ಮದ್ ಇಸ್ಮಾಯಿಲ್ ಗುರುವಾರ ಅಂಗಡಿ ಎದುರು ಧರಣಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳೀಯರು ಸಹ ಈ ಸಮಸ್ಯೆಯನ್ನು ಎತ್ತಿ ಹಿಡಿದು ಬೆಂಬಲ ಸೂಚಿಸಿದ್ದಾರೆ.   ಮಹ್ಮದ್ ಇಸ್ಮಾಯಿಲ್ ಅವರು ಹೇಳುವಂತೆ, ನಿಗದಿತ ಕಾಲಕ್ಕೆ ಮುಂಚಿತವಾಗಿ ಸಿಲಿಂಡರ್ ಬುಕ್ ಮಾಡಿ ಅದರ ಓಟಿಪಿ … Read more

ಕರ್ನಾಟಕದಲ್ಲಿ ಬರ ಘೋಷಣೆ ಫಿಕ್ಸ್? ರೈತರಿಗೆ ಎಕರೆಗೆ ಎಷ್ಟು ಪರಿಹಾರ ಸಿಗಲಿದೆ ನೋಡಿ

ಕರ್ನಾಟಕದಲ್ಲಿ ಬರ ಘೋಷಣೆ ಫಿಕ್ಸ್

ಕರ್ನಾಟಕದಲ್ಲಿ ಬರ ಘೋಷಣೆ ಫಿಕ್ಸ್? ರೈತರಿಗೆ ಎಕರೆಗೆ ಎಷ್ಟು ಪರಿಹಾರ ಸಿಗಲಿದೆ ನೋಡಿ ಕರ್ನಾಟಕ ಬರ ಘೋಷಣೆ: ರೈತರಿಗೆ ನಿರೀಕ್ಷಿತ ಪರಿಹಾರ, ಸರ್ಕಾರದ ಕ್ರಮಗಳ ವಿವರ ಕರ್ನಾಟಕದಲ್ಲಿ ಈ ಬಾರಿ ಮಳೆ ಕೊರತೆಯಿಂದ ತೀವ್ರ ಬರ ಪರಿಸ್ಥಿತಿ ಉಂಟಾಗಿದೆ. ರಾಜ್ಯದ ಅನೇಕ ಭಾಗಗಳಲ್ಲಿ ರೈತರು ಕೃಷಿ ಕಾರ್ಯಗಳಲ್ಲಿ ತೊಂದರೆ ಎದುರಿಸುತ್ತಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಬರಪೀಡಿತ ತಾಲೂಕುಗಳ ಘೋಷಣೆಗೆ ಸಿದ್ಧತೆ ನಡೆಸಿದೆ. ಈ ತಿಂಗಳ ಅಂತ್ಯದ ವೇಳೆಗೆ ಅಧಿಕೃತ … Read more