Labour card scholarship : ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನ ಇಲ್ಲಿ ಅರ್ಜಿ ಹಾಕಿ !

Labour card scholarship : ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನ ಇಲ್ಲಿ ಅರ್ಜಿ ಹಾಕಿ !    ಸಂಘಟಿತ ಕಾರ್ಮಿಕರ ಮಕ್ಕಳಿಗೆ 2025-26 ನೆ ಸಾಲಿನ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಶೈಕ್ಷಣಿಕ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯ ಅರ್ಜಿ ಹಾಕಿ ಯೋಜನೆಯ ಲಾಭವನ್ನು ಪಡೆಯುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿಸ್ತಾರವಾಗಿ ನೀಡಲಾಗಿದೆ. ಕರ್ನಾಟಕದಲ್ಲಿನ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕವಾಗಿ ತಮ್ಮ ಜೀವನವನ್ನು ರೂಪಿಸಿಕೊಳ್ಳಲು ಸರ್ಕಾರದಿಂದ ಆರ್ಥಿಕ … Read more

Aadhaar photo update : ನಿಮ್ಮ ಆಧಾರ್ ಕಾರ್ಡ್ ಫೋಟೋವನ್ನು ಮೊಬೈಲ್ ಮೂಲಕವೇ ಹೇಗೆ ಅಪ್ಡೇಟ್ ಮಾಡುವುದು?

Aadhaar photo update

Aadhaar photo update : ನಿಮ್ಮ ಆಧಾರ್ ಕಾರ್ಡ್ ಫೋಟೋವನ್ನು ಮೊಬೈಲ್ ಮೂಲಕವೇ ಹೇಗೆ ಅಪ್ಡೇಟ್ ಮಾಡುವುದು?   ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋ ತುಂಬಾ ಹಳೆಯದಾಗಿದೆ ನೀವು ಚಿಕ್ಕ ವಯಸ್ಸಿನಲ್ಲಿ ಇರುವಾಗ ಇರುವ ಫೋಟೋ ನಿಮ್ಮ ಆಧಾರ್ ಕಾರ್ಡ್ ನಲ್ಲಿದೆ ಹಾಗಿದ್ದರೆ ಈ ಫೋಟೋವನ್ನು ಅಪ್ಡೇಟ್ ಮಾಡುವುದು ಎಷ್ಟು ಮುಖ್ಯ ಮತ್ತು ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಹೇಗೆ ಬದಲಾಯಿಸುವುದು ಅನ್ನುವ ಪ್ರತಿಯೊಂದು ಮಾಹಿತಿಯನ್ನು ಈ ಲೇಖನದ … Read more

Crop damage due to rain : ಮಳೆಯಿಂದ ಬೆಳೆಹಾನಿ ಆದ ರೈತರಿಗೆ ಪರಿಹಾರ, ಇಲ್ಲಿದೆ ಪೂರ್ಣ ಮಾಹಿತಿ !

Crop damage due to rain : ಮಳೆಯಿಂದ ಬೆಳೆಹಾನಿ ಆದ ರೈತರಿಗೆ ಪರಿಹಾರ, ಇಲ್ಲಿದೆ ಪೂರ್ಣ ಮಾಹಿತಿ !   ಪ್ರಸ್ತುತ ರಾಜ್ಯದಲ್ಲಿನ ಹಲವು ರೈತರ ಕೂಗು ಬೆಳೆ ಸಾಲ ಮನ್ನಾ ಮಾಡುವ ಕುರಿತಾಗಿದೆ. ಇದರ ಬಗ್ಗೆ ಕೆಲವೇ ದಿನದ ಹಿಂದೆ ನಡೆದ ಇಂಟರ್ವ್ಯೂ ಅಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಾಲಮನ್ನಾ ಮಾಡುವ ವಿಷಯದ ಕುರಿತು, ನೋಡೋಣ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಯಾವುದೇ ನಿಖರ ಹೇಳಿಕೆ ಇದರ ಬಗ್ಗೆ ನೀಡಿಲ್ಲ. ಆದರೆ ರಾಜ್ಯದಲ್ಲಿ ಅತಿಯಾದ … Read more