E Shram Card: ಇ ಶ್ರಮ್ ಕಾರ್ಡ್ ಅರ್ಜಿ ಆಹ್ವಾನ.! ತಿಂಗಳಿಗೆ 3000 ಪಿಂಚಣಿ ಸೌಲಭ್ಯ – ಇಂದೇ ಅರ್ಜಿ ಸಲ್ಲಿಸಿ 

E Shram Card

E Shram Card: ಇ ಶ್ರಮ್ ಕಾರ್ಡ್ ಅರ್ಜಿ ಆಹ್ವಾನ.! ತಿಂಗಳಿಗೆ 3000 ಪಿಂಚಣಿ ಸೌಲಭ್ಯ – ಇಂದೇ ಅರ್ಜಿ ಸಲ್ಲಿಸಿ ನಮಸ್ಕಾರ ಗೆಳೆಯರೇ ಕೇಂದ್ರ ಸರ್ಕಾರ ಇದೀಗ ಹೊಸ ಯೋಜನೆ ಪ್ರಾರಂಭ ಮಾಡಿದೆ. ಈ ಒಂದು ಯೋಜನೆಯಿಂದ ನೀವು ತಿಂಗಳಿಗೆ 3000 ಪಿಂಚಣಿ ಹಣ ಪಡೆದುಕೊಳ್ಳಬಹುದು ಹಾಗೂ ಒಂದು ಕುಟುಂಬದಲ್ಲಿ ಗಂಡ ಮತ್ತು ಹೆಂಡತಿ ತಿಂಗಳಿಗೆ ಒಟ್ಟು ₹6,000 ಪಿಂಚಣಿ ಹಣ ಪಡೆದುಕೊಳ್ಳಬಹುದು. ಇಷ್ಟೇ ಅಲ್ಲದೆ ಹಲವಾರು ಸೌಲಭ್ಯ ಈ ಒಂದು ಕಾರ್ಡ್ ಮೂಲಕ ಪಡೆಯಲು … Read more

Post Office Recruitment 2026: 10ನೇ ತರಗತಿ ಪಾಸಾದವರಿಗೆ ಯಾವುದೇ ಪರೀಕ್ಷೆ ಇಲ್ಲದೆ ಪೋಸ್ಟ್ ಆಫೀಸ್ನಲ್ಲಿ ಕೆಲಸ ಸಿಗುತ್ತೆ

Post Office Recruitment 2026

Post Office Recruitment 2026: 10ನೇ ತರಗತಿ ಪಾಸಾದವರಿಗೆ ಯಾವುದೇ ಪರೀಕ್ಷೆ ಇಲ್ಲದೆ ಪೋಸ್ಟ್ ಆಫೀಸ್ನಲ್ಲಿ ಕೆಲಸ ಸಿಗುತ್ತೆ ನಮಸ್ಕಾರ ಗೆಳೆಯರೇ ಸರಕಾರಿ ಉದ್ಯೋಗ ಮಾಡಲು ನಿಮಗೆ ಇಚ್ಛೆ ಇದೆಯೇ ಹಾಗೂ ನೀವು ಕೇವಲ 10ನೇ ತರಗತಿ ಮಾತ್ರ ಪಾಸ್ ಆಗಿದ್ದಾರೆ ಅಥವಾ ಉನ್ನತ ಶಿಕ್ಷಣ ಪಡೆದಿದ್ದೀರಿ ಅಂದರೆ ನಿಮಗೆ ಭರ್ಜರಿ ಗುಡ್ ನ್ಯೂಸ್, ಹೌದು ಗೆಳೆಯರೆ ನಮ್ಮ ಭಾರತೀಯ ಅಂಚೆ ಕಚೇರಿ ತನ್ನ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ 28240 ಗ್ರಾಮೀಣ ಡಾಕ್ ಸೇವಕ ಹುದ್ದೆಗಳ … Read more

Gold Rate News: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು ಗೊತ್ತಾ.?

Gold Rate News

Gold Rate News: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು ಗೊತ್ತಾ.? ನಮಸ್ಕಾರ ಗೆಳೆಯರೇ ನೀವು ಚಿನ್ನ ಖರೀದಿ ಮಾಡಲು ಬಯಸುತಿದ್ದೀರಾ ಹಾಗಾದರೆ ನಿಮಗೆ ಇಂದು ಭರ್ಜರಿ ಗುಡ್ ನ್ಯೂಸ್.! ಹೌದು ಗೆಳೆಯರೇ ಇಂದು ನಮ್ಮ ಕರ್ನಾಟಕದ ಬೆಂಗಳೂರು, ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಹಾಗಾಗಿ ಇದು ಚಿನ್ನ ಖರೀದಿ ಮಾಡುವವರಲ್ಲಿ ಹೊಸ ಆಸಕ್ತಿ ಅಥವಾ ಮಂದಹಾಸ ಮೂಡಿಸಿದೆ ಎಂದು ಹೇಳಬಹುದು. ಹೌದು ಗೆಳೆಯರೇ ಕಳೆದ ಮೂರರಿಂದ ನಾಲ್ಕು … Read more

Indira Kit 2026: ಅನ್ನಭಾಗ್ಯ ಯೋಜನೆಯ ಹೊಸ ಅಪ್ಡೇಟ್ ಬಂದಿದೆ.! ಇನ್ಮುಂದೆ ಅಕ್ಕಿಯ ಬದಲು ಇಂದಿರ ಕಿಟ್ ವಿತರಣೆ

Indira Kit 2026

Indira Kit 2026: ಅನ್ನಭಾಗ್ಯ ಯೋಜನೆಯ ಹೊಸ ಅಪ್ಡೇಟ್ ಬಂದಿದೆ.! ಇನ್ಮುಂದೆ ಅಕ್ಕಿಯ ಬದಲು ಇಂದಿರ ಕಿಟ್ ವಿತರಣೆ ನಮಸ್ಕಾರ ಗೆಳೆಯರೇ ಕರ್ನಾಟಕದ ಜನತೆಗೆ ಇದೀಗ ಮತ್ತೊಂದು ಭರ್ಜರಿ ಗುಡ್ ನ್ಯೂಸ್. ಹೌದು ಗೆಳೆಯರೇ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ ಇದಿಯಾ ಹಾಗೂ ಪ್ರತಿ ತಿಂಗಳು ನೀವು ನ್ಯಾಯಬೆಲೆ ಅಂಗಡಿಯ ಮೂಲಕ ರೇಷನ್ ಪಡೆಯುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್.! ಹೌದು ಗೆಳೆಯರೆ ರಾಜ್ಯ ಸರ್ಕಾರ ಇದೀಗ ಅಕ್ಕಿಯ ಬದಲಾಗಿ ಇಂದಿರಾ ಕಿಟ್ ವಿತರಣೆ … Read more

Airtel New Recharge Plan 2026: ಏರ್ಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ.! ಕೇವಲ ₹469 ಗೆ 84 ವ್ಯಾಲಿಡಿಟಿ ರಿಚಾರ್ಜ್ ಪ್ಲಾನ್ ಬಿಡುಗಡೆ

Airtel New Recharge Plan 2026

Airtel New Recharge Plan 2026: ಏರ್ಟೆಲ್ ಗ್ರಾಹಕರಿಗೆ ಸಿಹಿ ಸುದ್ದಿ.! ಕೇವಲ ₹469 ಗೆ 84 ವ್ಯಾಲಿಡಿಟಿ ರಿಚಾರ್ಜ್ ಪ್ಲಾನ್ ಬಿಡುಗಡೆ ನಮಸ್ಕಾರ ಗೆಳೆಯರೇ ನೀವು ಏರ್ಟೆಲ್ ಗ್ರಾಹಕರಾಗಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್. ಓದಿ ಗೆಳೆಯರೇ ಏರ್ಟೆಲ್ ತನ್ನ ಗ್ರಹಗಳಿಗಾಗಿ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಯೋಜನೆ ಬಿಡುಗಡೆ ಮಾಡಿದೆ. ಹೌದು ಗೆಳೆಯರ ಕೇವಲ 469 ರೂಪಾಯಿಗೆ ಬರೋಬ್ಬರಿ 84 ದಿನ ವ್ಯಾಲಿಡಿಟಿ ಹೊಂದಿರುವ ಯೋಜನೆ ಬಿಡುಗಡೆ ಮಾಡಿದೆ … Read more

KKRTC Driver Recruitment: ಹತ್ತನೇ ತರಗತಿ ಪಾಸಾದವರಿಗೆ ಸರಕಾರಿ ಕೆಲಸ.! ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ

KKRTC Driver Recruitment

KKRTC Driver Recruitment: ಹತ್ತನೇ ತರಗತಿ ಪಾಸಾದವರಿಗೆ ಸರಕಾರಿ ಕೆಲಸ.! ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ನಮಸ್ಕಾರ ಗೆಳೆಯರೇ ಸರಕಾರಿ ಕೆಲಸ ಮಾಡಲು ಬಯಸುವವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಹೌದು ಗೆಳೆಯರೇ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC) ಯಾವುದೇ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು … Read more

Atal Pension Yojana: ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.! ತಿಂಗಳಿಗೆ 5000 ಪಿಂಚಣಿ ನೀಡುವ ಯೋಜನೆಗೆ ಅರ್ಜಿ ಆಹ್ವಾನ

Atal Pension Yojana

Atal Pension Yojana: ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್.! ತಿಂಗಳಿಗೆ 5000 ಪಿಂಚಣಿ ನೀಡುವ ಯೋಜನೆಗೆ ಅರ್ಜಿ ಆಹ್ವಾನ ನಮಸ್ಕಾರ ಗೆಳೆಯರೇ ಕೇಂದ್ರ ಸರ್ಕಾರ ಕಡೆಯಿಂದ ಇದೀಗ ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಹೌದು ಗೆಳೆಯರೆ ಕೇಂದ್ರ ಸರ್ಕಾರ ಇದೀಗ ಅಟಲ್ ಪಿಂಚಣಿ ಯೋಜನೆಯ ಅರ್ಜಿಯ ಅವಧಿಯನ್ನು 2030-2031 ರವರೆಗೆ ವಿಸ್ತರಣೆ ಮಾಡಿದೆ. ಹಾಗಾಗಿ ಜನಸಾಮಾನ್ಯರು ಖಚಿತವಾಗಿ 60 ವರ್ಷ ದಾಟಿದ ನಂತರ ತಿಂಗಳಿಗೆ ಕನಿಷ್ಠ ₹1,000 ದಿಂದ ₹5000 ವರೆಗೆ ನೀವು ಮಾಡಿದ … Read more

Property Registration Rules: ಆಸ್ತಿ ನೋಂದಣಿ ಮಾಡಲು ಹೊಸ ರೂಲ್ಸ್ ಬಿಡುಗಡೆ.! ಪ್ರತಿಯೊಬ್ಬರು ತಪ್ಪದೆ ಮಾಹಿತಿ ತಿಳಿದುಕೊಳ್ಳಿ

Property Registration Rules

Property Registration Rules: ಆಸ್ತಿ ನೋಂದಣಿ ಮಾಡಲು ಹೊಸ ರೂಲ್ಸ್ ಬಿಡುಗಡೆ.! ಪ್ರತಿಯೊಬ್ಬರು ತಪ್ಪದೆ ಮಾಹಿತಿ ತಿಳಿದುಕೊಳ್ಳಿ ನಮಸ್ಕಾರ ಗೆಳೆಯರೇ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಸಾರ್ವಜನಿಕರ ಹಿತದೃಷ್ಟಿ ಕಾಪಾಡುವ ಉದ್ದೇಶದಿಂದ ಆಸ್ತಿ ನೋಂದಣಿ ಮಾಡುವ ಪ್ರಕ್ರಿಯೆ ಅತ್ಯಂತ ಸರಳವಾಗಿ ಮತ್ತು ಪಾರದರ್ಶಕವಾಗಿ ಜಾರಿಗೆ ತರಲು ನಿರ್ಧಾರ ಮಾಡಿದೆ. ಇಷ್ಟೇ ಅಲ್ಲದೆ ಈ ಒಂದು ಪಾರದರ್ಶಕ ಹಾಗೂ ಸರಳ ಪ್ರಕ್ರಿಯೆ ಜನರಿಗೆ ಅತ್ಯಂತ ಜನಸ್ನೇಹಿ ಬದಲಾವಣೆ ಆಗಲಿದೆ ಎಂದು ಸರಕಾರ ತಿಳಿಸಿದೆ ಮತ್ತು ಜನರು ಕಚೇರಿಗೆ ಅಲೆದಾಡುವ … Read more

Hosing Subsidy: ಡಾ. ಬಿ. ಆರ್. ಅಂಬೇಡ್ಕರ್ ನಿವಾಸ ಯೋಜನೆ – ಬಡವರಿಗೆ ಸ್ವಂತ ಮನೆ ನಿರ್ಮಾಣ ಮಾಡಲು 2 ಲಕ್ಷದವರೆಗೆ ಸಹಾಯಧನ ಸಿಗುತ್ತೆ.!

Hosing Subsidy

Hosing Subsidy: ಡಾ. ಬಿ. ಆರ್. ಅಂಬೇಡ್ಕರ್ ನಿವಾಸ ಯೋಜನೆ – ಬಡವರಿಗೆ ಸ್ವಂತ ಮನೆ ನಿರ್ಮಾಣ ಮಾಡಲು 2 ಲಕ್ಷದವರೆಗೆ ಸಹಾಯಧನ ಸಿಗುತ್ತೆ.! ಇಂದೇ ಅರ್ಜಿ ಸಲ್ಲಿಸಿ ನಮಸ್ಕಾರ ಗೆಳೆಯರೇ ಬಡ ಜನರಿಗೆ ರಾಜ್ಯ ಸರ್ಕಾರ ಕಡೆಯಿಂದ ಇದೀಗ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವಸತಿ ಯೋಜನೆ ಅಡಿಯಲ್ಲಿ ಸ್ವಂತ ಮನೆ ನಿರ್ಮಾಣ ಮಾಡಲು ಸರಕಾರದಿಂದ ಬರೋಬ್ಬರಿ ಎರಡು ಲಕ್ಷ ರೂಪಾಯಿವರೆಗೆ ಸಹಾಯಧನ ಅಥವಾ ಆರ್ಥಿಕ ನೆರವು ನೀಡಲಾಗುತ್ತಿದೆ. ಹಾಗಾಗಿ ನಿಮಗೆ ಸ್ವಂತ ಮನೆ ಕಟ್ಟಿಸಿಕೊಳ್ಳಲು … Read more

New Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆ ಆರಂಭ.! ಅರ್ಜಿ ಸಲ್ಲಿಸುವುದು ಹೇಗೆ.?

New Ration Card Application

New Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆ ಆರಂಭ.! ಅರ್ಜಿ ಸಲ್ಲಿಸುವುದು ಹೇಗೆ.? ನಮಸ್ಕಾರ ಗೆಳೆಯರೇ ತುಂಬಾ ಇದೀಗ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್.! ಹೌದು ಗೆಳೆಯರೇ, ಇದೀಗ ಕರ್ನಾಟಕ ರಾಜ್ಯ ಸರ್ಕಾರ ವತಿಯಿಂದ ಸಾಮಾನ್ಯ ಜನರಿಗೆ ಹಾಗೂ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ ಹೊಸ ರೇಷನ್ ಕಾರ್ಡ್ ಪಡೆಯಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಇದರ ಜೊತೆಗೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ … Read more