ಕರ್ನಾಟಕದಲ್ಲಿ ಮಳೆ ಕೊರತೆ: ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, ಸಂಪೂರ್ಣ ಸಾಲಮನ್ನಾಕ್ಕೆ ಆಗ್ರಹ
ಕರ್ನಾಟಕದಲ್ಲಿ ಮಳೆ ಕೊರತೆ: ಸಂಕಷ್ಟದಲ್ಲಿ ರೈತರು – ಪ್ರತಿ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಚರಂತಿಮಠ ಆಗ್ರಹ | ಪರಿಹಾರ ಬಾಗಲಕೋಟೆ: ರಾಜ್ಯದಲ್ಲಿ ಮುಂಗಾರು ಮಳೆ ವೈಫಲ್ಯದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ, ಬರ ಪರಿಹಾರ ಕ್ರಮಗಳನ್ನು ತುರ್ತಾಗಿ ಜಾರಿಗೊಳಿಸಬೇಕು ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಒತ್ತಾಯಿಸಿದ್ದಾರೆ. ಗುರುವಾರ ಬಾಗಲಕೋಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು … Read more