ಬೆಳೆ ಸಮೀಕ್ಷೆ ಮಾಡಿದ್ದೀರಾ? ಬೆಳೆ ವಿಮೆ ಹಾಗೂ ಬೆಳೆ ಹಾನಿ ಪರಿಹಾರ ಪಡೆಯಲು ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಳೆ ಸಮೀಕ್ಷೆ

ಬೆಳೆ ಸಮೀಕ್ಷೆ ಮಾಡಿ ಬೆಳೆ ವಿಮೆ ಹಾಗೂ ಬೆಳೆ ಹಾನಿ ಪರಿಹಾರ ಪಡೆಯಿರಿ: ರೈತರಿಗೆ ಮುಖ್ಯ ಮಾಹಿತಿ ರೈತ ಮಿತ್ರರೇ, ಬೆಳೆ ವಿಮೆ ಮಾಡಿಸಿದ ನಂತರ ಮಾಡಲೇಬೇಕಾದ ಕೆಲಸ ಬೆಳೆ ಸಮೀಕ್ಷೆ. ಇದು ಕಡ್ಡಾಯ. ಬೆಳೆ ಹಾನಿ ಪರಿಹಾರ ಹಾಗೂ ಬೆಳೆ ವಿಮೆ ಹಣ ನಿಮ್ಮ ಖಾತೆಗೆ ಜಮೆಯಾಗಬೇಕಾದರೆ ಬೆಳೆ ಸಮೀಕ್ಷೆ ಅತ್ಯಗತ್ಯ. ಮುಂಗಾರು ಹಂಗಾಮಿನಲ್ಲಿ ಬಹುತೇಕ ರೈತರ ಬೆಳೆಗೆ ಹಾನಿಯಾಗಿದೆ. ರಾಜ್ಯ ಸರ್ಕಾರವು ಪರಿಹಾರ ಘೋಷಿಸಿದೆ. ಆದರೆ ಸಮೀಕ್ಷೆ ಮಾಡದಿದ್ದರೆ ರೈತರು ಈ ಸೌಲಭ್ಯದಿಂದ ವಂಚಿತರಾಗುತ್ತಾರೆ. … Read more

ರೈತರ ಗಮನಕ್ಕೆ – ನಾಳೆ ಒಳಗಡೆ ಈ ಕೆಲಸ ಮಾಡಿ! ₹89,000/- ವರೆಗೆ ಬೆಳೆ ವಿಮೆ ಸಿಗುತ್ತೆ | ಪರಿಹಾರ ನೇರ ಬ್ಯಾಂಕ್ ಖಾತೆಗೆ ವರ್ಗಾವಣೆ

PM Fasal Bima Yojana

PM Fasal Bima Yojana: ಚಾಮರಾಜನಗರದಲ್ಲಿ ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆ ದಿನಾಂಕ – ರೈತರಿಗೆ ತುರ್ತು ಮನವಿ ಚಾಮರಾಜನಗರ, ಜುಲೈ 25: 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ನಷ್ಟದಿಂದ ರೈತರನ್ನು ಆರ್ಥಿಕ ಸಂಕಷ್ಟದಿಂದ ರಕ್ಷಿಸುವ ಉದ್ದೇಶದಿಂದ ಜಾರಿಯಲ್ಲಿರುವ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಸೌಲಭ್ಯವನ್ನು ಚಾಮರಾಜನಗರ ತಾಲ್ಲೂಕಿನ ರೈತರು ಖಚಿತವಾಗಿ ಪಡೆದುಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರಾದ ವಿ. ರೂಪಾ ಮನವಿ ಮಾಡಿದ್ದಾರೆ. ಜುಲೈ 31ರಂದು ನೋಂದಣಿಗೆ … Read more

ಕರ್ನಾಟಕದಲ್ಲಿ ಮಳೆ ಕೊರತೆ: ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ, ಸಂಪೂರ್ಣ ಸಾಲಮನ್ನಾಕ್ಕೆ ಆಗ್ರಹ

ಪರಿಹಾರ

ಕರ್ನಾಟಕದಲ್ಲಿ ಮಳೆ ಕೊರತೆ: ಸಂಕಷ್ಟದಲ್ಲಿ ರೈತರು – ಪ್ರತಿ ಎಕರೆಗೆ ₹50 ಸಾವಿರ ಪರಿಹಾರಕ್ಕೆ ಚರಂತಿಮಠ ಆಗ್ರಹ | ಪರಿಹಾರ ಬಾಗಲಕೋಟೆ: ರಾಜ್ಯದಲ್ಲಿ ಮುಂಗಾರು ಮಳೆ ವೈಫಲ್ಯದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರ ಕೂಡಲೇ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಿ, ಬರ ಪರಿಹಾರ ಕ್ರಮಗಳನ್ನು ತುರ್ತಾಗಿ ಜಾರಿಗೊಳಿಸಬೇಕು ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಒತ್ತಾಯಿಸಿದ್ದಾರೆ. ಗುರುವಾರ ಬಾಗಲಕೋಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಎಂದು … Read more