Ration News: ರಾಜ್ಯದ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ! ಅನ್ನಭಾಗ್ಯ ಅಕ್ಕಿ ವಿತರಣೆಗೆ ಹೊಸ ಆದೇಶ

Ration News

Ration News: ರಾಜ್ಯದ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ! ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ತೆರೆದಿರಲಿ ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರಿಗೆ ಅನುಕೂಲವಾಗುವಂತೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಜುಲೈ-2026ರ ಅನ್ನಭಾಗ್ಯ ಅಕ್ಕಿ ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿ ವಿತರಣೆ ಮಾಡುವ ಅಕ್ಕಿಯನ್ನು ಫಲಾನುಭವಿಗಳಿಗೆ ಯಾವುದೇ ವಿಳಂಬವಿಲ್ಲದೆ ತಲುಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.   ನ್ಯಾಯಬೆಲೆ ಅಂಗಡಿಗಳ ಕಾರ್ಯಾವಧಿ ವಿಸ್ತರಣೆ.? ಇನ್ನು … Read more

ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ 2026-27: ₹2 ಲಕ್ಷ ಸಾಲ, 20% ಸಬ್ಸಿಡಿ ಪಡೆಯುವುದು ಹೇಗೆ? Direct Loan Scheme

Direct Loan Scheme

ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ 2026-27: ಅರ್ಜಿ ಪ್ರಕ್ರಿಯೆ ಆರಂಭ, ಸಾಲ ಪಡೆಯುವುದು ಹೇಗೆ? (Direct Loan Scheme) ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಸ್ವಯಂ ಉದ್ಯೋಗದ ಮೂಲಕ ಆತ್ಮವಿಶ್ವಾಸ ಮತ್ತು ಆರ್ಥಿಕ ಸ್ವಾವಲಂಬನೆ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಜಾರಿಗೊಳಿಸಿರುವ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯ 2026-27ನೇ ಸಾಲಿನ ಅರ್ಜಿ ಆಹ್ವಾನ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಮಂಗಳವಾರ ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ … Read more