ಜೇನು: ಜೇನು ಸಾಕಾಣಿಕೆಗೆ ಸರ್ಕಾರದಿಂದ ಭರ್ಜರಿ ಸಹಾಯಧನ! ಮೊಬೈಲ್ ಮೂಲಕ ಅಪ್ಲೈ ಮಾಡಿ
ಜೇನು ಸಾಕಾಣಿಕೆ ಆಸಕ್ತಿಯಿದೆಯೇ, ತೋಟಗಾರಿಕೆ ಇಲಾಖೆಯಿಂದ ಸಹಾಯಧನ ಪಡೆಯಿರಿ ಕರ್ನಾಟಕದಲ್ಲಿ ಜೇನು ತೋಟಗಾರಿಕೆಯಲ್ಲಿ ತೊಡಗಿಸಿಕೊಳ್ಳುವ ಆಸಕ್ತಿ ಇರುವವರಿಗೆ ಇಲ್ಲಿದೆ ಸುವರ್ಣ ಅವಕಾಶ. ರಾಜ್ಯದ ತೋಟಗಾರಿಕೆ ಇಲಾಖೆಯು 2026-27ನೇ ಸಾಲಿನಲ್ಲಿ ಜೇನು ಸಾಕಾಣಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಹಾಯಧನ ಪಡೆಯುವುದಕ್ಕೆ ಅರ್ಜಿ ಆಹ್ವಾನಿಸಿದೆ. ರೈತರು, ಗ್ರಾಮೀಣ ಯುವಕರು ಹಾಗೂ ಮಹಿಳೆಯರು ಈ ಅವಕಾಶವನ್ನು ಬಳಸಿಕೊಂಡು ಹೆಚ್ಚುವರಿ ಆದಾಯ ಗಳಿಸಬಹುದು. ಜೇನು ಸಾಕಾಣಿಕೆ ಕೇವಲ ಜೇನುತುಪ್ಪ ಉತ್ಪಾದನೆಗೆ ಸೀಮಿತವಾಗಿರದೆ, ಬೆಳೆಗಳ ಪರಾಗಸ್ಪರ್ಶಕ್ಕೆ ಸಹಾಯಕವಾಗಿ ಇಳುವರಿ ಹೆಚ್ಚಿಸುವುದರ ಜೊತೆಗೆ ಪರಿಸರ ಸಂರಕ್ಷಣೆಗೂ ಕೊಡುಗೆ … Read more