ಬರಪೀಡಿತ ತಾಲೂಕುಗಳಿಗೆ ಪರಿಹಾರ ಯಾವಾಗ? ಡಿಸಿಎಂ ಜಿ. ಪರಮೇಶ್ವರ್ ಮಹತ್ವದ ಮಾಹಿತಿ

ಪರಿಹಾರ

102 ತಾಲೂಕುಗಳಲ್ಲಿ ಬರ ಪರಿಸ್ಥಿತಿ: ಆಗಸ್ಟ್ ಅಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ – ಡಿಸಿಎಂ ಜಿ. ಪರಮೇಶ್ವರ್ | ಬರ ಪರಿಹಾರ ಬೆಂಗಳೂರು: ರಾಜ್ಯದಲ್ಲಿ ಮಾನದಂಡಗಳ ಪ್ರಕಾರ ಈಗ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ ತಿಂಗಳ ಕೊನೆಯೊಳಗೆ ಸಂಪೂರ್ಣ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ, “ಕೇಂದ್ರ ಸರ್ಕಾರದ ಬರ ಘೋಷಣೆ ನಿಯಮಗಳ … Read more