ಮುಂಗಾರು ಕೈಕೊಟ್ಟ ಹಿನ್ನೆಲೆ: ಹುಲಸೂರು ಬರಪೀಡಿತ ತಾಲೂಕು ಘೋಷಣೆಗೆ ರೈತರ ಪಟ್ಟು

ಹುಲಸೂರು

ಹುಲಸೂರು: ಬರಪೀಡಿತ ಘೋಷಣೆಗೆ ಆಗ್ರಹಿಸಿ ತಹಸೀಲ್ದಾರ್ ಕಚೇರಿ ಆವರಣ ಸ್ವಚ್ಛಗೊಳಿಸಿ ವಿನೂತನ ಪ್ರತಿಭಟನೆ ಹುಲಸೂರು (ಸೆ. 11): ಹುಲಸೂರು ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಆರಂಭಿಸಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರ ಎರಡನೇ ದಿನವೂ ಮುಂದುವರಿಯಿತು. ನವಕಲ್ಯಾಣ ಕರ್ನಾಟಕ ಮಹಾಸಭಾ ಕಾರ್ಯದರ್ಶಿ ಡಾ. ಶಂಕರಗೌಡ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ರೈತರು ಗುರುವಾರ ಬೆಳಿಗ್ಗೆ ತಹಸೀಲ್ದಾರ್ ಕಚೇರಿ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ವಿನೂತನ ಪ್ರತಿಭಟನೆ … Read more