ರೈತರ ಪ್ರತಿಭಟನೆ! ₹50,000 ಪ್ರತಿ ಎಕರೆಗೆ ಬರ ಪರಿಹಾರ ನೀಡಿ: ಸಾಲ ಮನ್ನಾ ಮಾಡಿ – ಬೆಳೆ ವಿಮೆ ಬಿಡುಗಡೆ
ಆಳಂದ: ಬೆಳೆ ವಿಮೆ ಎರಡನೇ ಕಂತು ಮತ್ತು ಬರಘೋಷಣೆ ಬೇಡಿ ರೈತರು ಹೆದ್ದಾರಿ ತಡೆದು ಪ್ರತಿಭಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಗ್ರಾಮದ ಕ್ರಾಸ್ ಬಳಿ ರಾಜ್ಯ ಹೆದ್ದಾರಿಯನ್ನು ತಡೆದು ರೈತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. 2025-26ನೇ ಸಾಲಿನ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆ ವಿಮೆಯ ಎರಡನೇ ಕಂತಿನ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಆಳಂದ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂಬುದು ಅವರ ಪ್ರಮುಖ ಬೇಡಿಕೆ. ನಾಡ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ … Read more