ಯಾದಗಿರಿ ಗ್ರಾಮಗಳ ಸಮಸ್ಯೆಗೆ ಸ್ಪಂದಿಸದ ಆಡಳಿತ: ಪ್ರತಿಭಟನೆಯ ಎಚ್ಚರಿಕೆ ನೀಡಿದ ರೈತ ಸಂಘ

ಯಾದಗಿರಿ

ಯಾದಗಿರಿ: ಮುಡಬುಳ ಗ್ರಾಮಗಳಲ್ಲಿ ಮೂಲ ಸೌಕರ್ಯ ಕೊರತೆ; ರೈತ ಸಂಘದಿಂದ ಒಂದು ವಾರದೊಳಗೆ ಪರಿಹಾರಕ್ಕೆ ಎಚ್ಚರಿಕೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮುಡಬುಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ತೀವ್ರ ಸಮಸ್ಯೆಯಾಗಿ ಪರಿಣಮಿಸಿದೆ. ರಸ್ತೆಗಳು ಹದಗೆಟ್ಟು ಮಳೆ ನೀರು ಮತ್ತು ಕೊಳಚೆ ನೀರು ನಿಂತುಹೋಗುವುದರಿಂದ ರೈತರು, ಮಹಿಳೆಯರು ಮತ್ತು ಮಕ್ಕಳು ದಿನನಿತ್ಯದ ಸಂಚಾರದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಈ ಪರಿಸ್ಥಿತಿ ತಕ್ಷಣ ನಿವಾರಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿ … Read more

ನಮ್ಮ ಊರು – ನಮ್ಮ ಧ್ವನಿ – ವಡಗೇರಾ ಸರ್ಕಾರಿ ಶಾಲೆಗಳ ದುಸ್ಥಿತಿ: ಕೆಸರಿನಲ್ಲಿ ನಡೆದು ತರಗತಿಗೆ ಹೋಗುವ ವಿದ್ಯಾರ್ಥಿಗಳು

ನಮ್ಮ ಊರು - ನಮ್ಮ ಧ್ವನಿ

ನಮ್ಮ ಊರು – ನಮ್ಮ ಧ್ವನಿ – ವಡಗೇರಾ ತಾಲ್ಲೂಕಿನ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಮರೀಚಿಕೆ; ವಿದ್ಯಾರ್ಥಿಗಳು ಕೆಸರಿನಲ್ಲಿ ನಡೆದು ವರ್ಗಕ್ಕೆ ವಡಗೇರಾ: ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕು ಜಿಲ್ಲೆಯಲ್ಲೇ ಅತಿ ಹಿಂದುಳಿದ ಪ್ರದೇಶಗಳಲ್ಲಿ ಒಂದಾಗಿದೆ. ಇಲ್ಲಿನ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳ ಕೊರತೆ ತೀವ್ರವಾಗಿದ್ದು, ವಿದ್ಯಾರ್ಥಿಗಳ ಗುಣಮಟ್ಟದ ಕಲಿಕೆಗೆ ದೊಡ್ಡ ಅಡಚಣೆಯಾಗಿದೆ. ಮಳೆ ಬಂದ ತಕ್ಷಣ ಶಾಲಾ ಆವರಣಗಳು ಕೆಸರುಮಯವಾಗುತ್ತವೆ. ಕುಡಿಯುವ ನೀರು, ಶೌಚಾಲಯ ಹಾಗೂ ಆಟದ ಮೈದಾನದಂತಹ ಮೂಲ ಸೌಕರ್ಯಗಳಿಲ್ಲದಿರುವುದರಿಂದ ಗ್ರಾಮೀಣ ವಿದ್ಯಾರ್ಥಿಗಳು ಪ್ರತಿದಿನ ಕಷ್ಟಪಡುತ್ತಿದ್ದಾರೆ. … Read more