ಯಡ್ರಾಮಿ: 6 ಕಿ.ಮೀ. ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ ಸಂಕಷ್ಟ; ತಕ್ಷಣ ದುರಸ್ತಿಗೆ ಗ್ರಾಮಸ್ಥರ ಆಗ್ರಹ

ಯಡ್ರಾಮಿ

ಯಡ್ರಾಮಿ | ಕುಮ್ಮನಸಿರಸಗಿ–ಮಂದೆವಾಲ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಕಷ್ಟ: ತಕ್ಷಣ ದುರಸ್ತಿಗೆ ಗ್ರಾಮಸ್ಥರ ಆಗ್ರಹ ಯಡ್ರಾಮಿ: ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕುಮ್ಮನಸಿರಸಗಿ ಗ್ರಾಮದಿಂದ ಮಂದೆವಾಲ ಗ್ರಾಮಕ್ಕೆ ಸಂಪರ್ಕಿಸುವ ಸುಮಾರು 6 ಕಿ.ಮೀ. ಉದ್ದದ ರಸ್ತೆ ಸಂಪೂರ್ಣ ಹದಗೆಟ್ಟಿದೆ. ವಾಹನ ಸವಾರರು, ರೈತರು, ವಿದ್ಯಾರ್ಥಿಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಪ್ರತಿದಿನ ಪರದಾಡುವಂತಾಗಿದೆ. ಈ ರಸ್ತೆಯು ಮಂದೆವಾಲ ಮೂಲಕ ಜೇವರ್ಗಿ–ಸಿಂದಗಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಮಾರ್ಗವಾಗಿದ್ದು, ನೂರಾರು ಜನರು ಇದನ್ನು ಅವಲಂಬಿಸಿದ್ದಾರೆ.   ರಸ್ತೆಯುದ್ದಕ್ಕೂ … Read more

ಯಾದಗಿರಿ ಗ್ರಾಮಗಳ ಸಮಸ್ಯೆಗೆ ಸ್ಪಂದಿಸದ ಆಡಳಿತ: ಪ್ರತಿಭಟನೆಯ ಎಚ್ಚರಿಕೆ ನೀಡಿದ ರೈತ ಸಂಘ

ಯಾದಗಿರಿ

ಯಾದಗಿರಿ: ಮುಡಬುಳ ಗ್ರಾಮಗಳಲ್ಲಿ ಮೂಲ ಸೌಕರ್ಯ ಕೊರತೆ; ರೈತ ಸಂಘದಿಂದ ಒಂದು ವಾರದೊಳಗೆ ಪರಿಹಾರಕ್ಕೆ ಎಚ್ಚರಿಕೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮುಡಬುಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ತೀವ್ರ ಸಮಸ್ಯೆಯಾಗಿ ಪರಿಣಮಿಸಿದೆ. ರಸ್ತೆಗಳು ಹದಗೆಟ್ಟು ಮಳೆ ನೀರು ಮತ್ತು ಕೊಳಚೆ ನೀರು ನಿಂತುಹೋಗುವುದರಿಂದ ರೈತರು, ಮಹಿಳೆಯರು ಮತ್ತು ಮಕ್ಕಳು ದಿನನಿತ್ಯದ ಸಂಚಾರದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ. ಈ ಪರಿಸ್ಥಿತಿ ತಕ್ಷಣ ನಿವಾರಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿ … Read more