ಮೈಸೂರು: 4 ತಿಂಗಳಿಂದ ಪಿಂಚಣಿ ಸ್ಥಗಿತ! ವೃದ್ಧರು, ವಿಧವೆಯರ ಸಂಕಷ್ಟಕ್ಕೆ ಕೊನೆ ಯಾವಾಗ?
ಮೈಸೂರು: 4 ತಿಂಗಳಿಂದ ನಿಂತ ಪಿಂಚಣಿ, ಹೊಸ ಆದಾಯ ಪ್ರಮಾಣ ಪತ್ರಕ್ಕಾಗಿ ವೃದ್ಧರ ಅಲೆದಾಟ ಮೈಸೂರು ಜಿಲ್ಲೆಯಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುತ್ತಿದ್ದ ಸಾವಿರಾರು ಹಿರಿಯ ನಾಗರಿಕರು, ವಿಧವೆಯರು ಮತ್ತು ವಿಶೇಷ ಚೇತನರು ಕಳೆದ ನಾಲ್ಕು ತಿಂಗಳಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಷ್ಕರಣೆ ನೆಪದಲ್ಲಿ ಪಿಂಚಣಿ ಸ್ಥಗಿತಗೊಂಡಿದ್ದರಿಂದ, ಕಿರಿಯರ ನೆರವಿಲ್ಲದೆ ಏಕಾಂಗಿಯಾಗಿ ಬದುಕುತ್ತಿದ್ದ ವೃದ್ಧರು ತಾಲೂಕು ಕಚೇರಿಗಳ ಬಾಗಿಲಲ್ಲಿ ದಿನವಿಡೀ ಕಾಯುವಂತಾಗಿದೆ. ಈಗ ಸರ್ಕಾರ ಆದಾಯ ಮಿತಿಯನ್ನು ₹1.20 ಲಕ್ಷಕ್ಕೆ ಏರಿಸಿದ್ದು, ಹೊಸ ಆದಾಯ ಪ್ರಮಾಣ … Read more