15 ಲಕ್ಷ ಬಡ ಕುಟುಂಬಗಳಿಗೆ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್ ಘೋಷಣೆ | Praja Seva Application
Praja Seva Application: ಗುಬ್ಬಿ; 15 ಲಕ್ಷ ಬಡ ಕುಟುಂಬಗಳಿಗೆ ಉಚಿತ ನಿವೇಶನ ಯೋಜನೆ, ಪ್ರಜಾ ಸೇವಾ ಅಭಿಯಾನಕ್ಕೆ ಡಿಸಿಎಂ ಚಾಲನೆ ಗುಬ್ಬಿ: ರಾಜ್ಯದಾದ್ಯಂತ ಸರ್ಕಾರಿ ಜಾಗ ಗುರುತಿಸಿ ಬಡವರಿಗೆ ಉಚಿತ ನಿವೇಶನ ನೀಡುವ ಯೋಜನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಕಂದಾಯ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಘೋಷಿಸಿದರು. ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ಆಯೋಜಿಸಿದ್ದ ಪ್ರಜಾ ಸೇವಾ ಅಭಿಯಾನ ಉದ್ಘಾಟಿಸಿ ಮಾತನಾಡಿದ … Read more