Crop Loss Amount-ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಎಕರೆಗೆ ರೂ 17,000/- ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ!
Crop Loss Amount-ಬೆಳೆಹಾನಿ ಸಮೀಕ್ಷೆ ಬಳಿಕ ಪರಿಹಾರ ವಿತರಣೆ ಎಕರೆಗೆ ರೂ 17,000/- ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ! ಉತ್ತರ ಕರ್ನಾಟಕದಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿ: ಪರಿಹಾರ ವ್ಯವಸ್ಥೆಯ ವಿವರಣೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ವಾರಗಳಲ್ಲಿ ಸುರಿದ ಅತೀಯಾದ ಮಳೆಯು ರೈತರ ಬದುಕನ್ನು ಕಷ್ಟಕರವಾಗಿಸಿದೆ. ಬೆಳೆದು ನಿಂತಿದ್ದ ಫಸಲುಗಳು ನೀರಿನಲ್ಲಿ ಮುಳುಗಿ ಹಾನಿಯಾಗಿದ್ದು, ರೈತ ಸಮುದಾಯದಿಂದ ಪರಿಹಾರದ ಬೇಡಿಕೆ ಜೋರಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಮಾತನಾಡಿ, ಬೆಳೆ ಸಮೀಕ್ಷೆಯ ನಂತರ ಪರಿಹಾರ … Read more