ಬೆಳೆ ಸಮೀಕ್ಷೆ ಮಾಡಿದ್ದೀರಾ? ಬೆಳೆ ವಿಮೆ ಹಾಗೂ ಬೆಳೆ ಹಾನಿ ಪರಿಹಾರ ಪಡೆಯಲು ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಳೆ ಸಮೀಕ್ಷೆ

ಬೆಳೆ ಸಮೀಕ್ಷೆ ಮಾಡಿ ಬೆಳೆ ವಿಮೆ ಹಾಗೂ ಬೆಳೆ ಹಾನಿ ಪರಿಹಾರ ಪಡೆಯಿರಿ: ರೈತರಿಗೆ ಮುಖ್ಯ ಮಾಹಿತಿ ರೈತ ಮಿತ್ರರೇ, ಬೆಳೆ ವಿಮೆ ಮಾಡಿಸಿದ ನಂತರ ಮಾಡಲೇಬೇಕಾದ ಕೆಲಸ ಬೆಳೆ ಸಮೀಕ್ಷೆ. ಇದು ಕಡ್ಡಾಯ. ಬೆಳೆ ಹಾನಿ ಪರಿಹಾರ ಹಾಗೂ ಬೆಳೆ ವಿಮೆ ಹಣ ನಿಮ್ಮ ಖಾತೆಗೆ ಜಮೆಯಾಗಬೇಕಾದರೆ ಬೆಳೆ ಸಮೀಕ್ಷೆ ಅತ್ಯಗತ್ಯ. ಮುಂಗಾರು ಹಂಗಾಮಿನಲ್ಲಿ ಬಹುತೇಕ ರೈತರ ಬೆಳೆಗೆ ಹಾನಿಯಾಗಿದೆ. ರಾಜ್ಯ ಸರ್ಕಾರವು ಪರಿಹಾರ ಘೋಷಿಸಿದೆ. ಆದರೆ ಸಮೀಕ್ಷೆ ಮಾಡದಿದ್ದರೆ ರೈತರು ಈ ಸೌಲಭ್ಯದಿಂದ ವಂಚಿತರಾಗುತ್ತಾರೆ. … Read more