Grihalakshmi: ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆ! ಬಯೋಮೆಟ್ರಿಕ್ ಕಡ್ಡಾಯ – ನವೀಕರಿಸದಿದ್ದರೆ ಹಣ ಕಟ್ ಆಗುತ್ತದೆ

Grihalakshmi

Grihalakshmi: ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆ: ಬಯೋಮೆಟ್ರಿಕ್ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್ ಆಗುತ್ತದೆ ಬೆಂಗಳೂರು: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿಯಲ್ಲಿ ತಂತ್ರಜ್ಞಾನ ಆಧಾರಿತ ಭಾರಿ ಬದಲಾವಣೆಗೆ ಮುಂದಾಗಿದೆ. ಯೋಜನೆಯ ದುರ್ಬಳಕೆ ತಡೆಯಲು ‘ಒನ್ ಟೈಮ್ ಬಯೋಮೆಟ್ರಿಕ್’ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ. ನವೀಕರಣ ಮಾಡದ ಫಲಾನುಭವಿಗಳ ಖಾತೆಗಳಿಗೆ ಹಣ ಜಮೆಯಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.   ಗೃಹಲಕ್ಷ್ಮಿ ಯೋಜನೆಯು (Grihalakshmi Yojana) ರಾಜ್ಯದ ಕೋಟಿ (Women’s) … Read more

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ರಿಲೀಫ್ – ₹2000 ಹಣ ಸಾಲಕ್ಕೆ ಕಡಿತ ಬೇಡ ಎಂದ ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿ

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ರಿಲೀಫ್: ಸಾಲದ ಕಂತಿಗೆ ₹2,000 ಕಡಿತ ಮಾಡುವಂತಿಲ್ಲ! ಸಿಎಂ ಸಿದ್ದರಾಮಯ್ಯ ಖಡಕ್ ಆದೇಶ ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿಯ ₹2,000 ಸಹಾಯಧನವನ್ನು ಸಾಲದ ಮರುಪಾವತಿ ಅಥವಾ ಬಡ್ಡಿ ಹೆಸರಿನಲ್ಲಿ ಬಲವಂತವಾಗಿ ಕಡಿತಗೊಳಿಸುವ ಪ್ರಕರಣಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಠಿಣ ಬ್ರೇಕ್ ಹಾಕಿದ್ದಾರೆ. ಬ್ಯಾಂಕ್‌ಗಳು, ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಖಾಸಗಿ ಫೈನಾನ್ಸ್ ಕಂಪನಿಗಳು ಫಲಾನುಭವಿಗಳ ಖಾತೆಗೆ ಜಮೆಯಾಗುವ ಈ ಹಣವನ್ನು ಯಾವುದೇ ಕಾರಣಕ್ಕೂ ಕಡಿತ ಮಾಡುವಂತಿಲ್ಲ ಎಂದು … Read more