Karnataka Weather: ಮೇ 15 ರವರೆಗೂ ಹಲವೆಡೆ ಭರ್ಜರಿ ಮಳೆ – ಇಲ್ಲಿದೆ ನೋಡಿ ಮಾಹಿತಿ

Karnataka Weather

Karnataka Weather: ಕರ್ನಾಟಕ ಹವಾಮಾನ – ಮೇ 15ರವರೆಗೆ ದಕ್ಷಿಣ ಜಿಲ್ಲೆಗಳಲ್ಲಿ ಭರ್ಜರಿ ಮಳೆ, 8 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ ಬೆಂಗಳೂರು: ಬೇಸಿಗೆಯ ಕಾವಿನಿಂದ ಬಳಲಿದ್ದ ಜನತೆಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ. ಮೇ 11ರಿಂದ 15ರವರೆಗೆ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಮೈಸೂರು, ಮಂಡ್ಯ, ತುಮಕೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.   ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, … Read more